- Advertisement -
- Advertisement -
ಸುಳ್ಯ; ಕೆಎಸ್ ಆರ್ ಟಿಸಿ ಬಸ್ ನ ಹಿಂಭಾಗಕ್ಕೆ ಆಲ್ಟೋ ಕಾರೊಂದು ನುಗ್ಗಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆಯ ಗೂನಡ್ಕ ಸಮೀಪ ನಡೆದಿದೆ. ಗುದ್ದಿದ ರಭಸಕ್ಕೆ ಆಲ್ಟೋ ಕಾರು ಬಸ್ಸಿನ ಹಿಂಭಾಗದಡಿಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬಸ್ ನ ಹಿಂಭಾಗಕ್ಕೆ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ನುಗ್ಗಿದೆ.. ಕಾರಿನ ಮುಂಭಾಗ ಬಸ್ಸಿನಡಿಗೆ ಸಿಲುಕಿಕೊಂಡಿದೆ.
- Advertisement -