- Advertisement -
- Advertisement -
ಪುತ್ತೂರು: ರಸ್ತೆ ಬದಿ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕುಂಬ್ರದಲ್ಲಿ ನಡೆದಿದೆ.
ಸರಿ ಸುಮಾರು ರಾತ್ರಿ 1 ಗಂಟೆ ಸಮಯಕ್ಕೆ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದ್ದು, ರಸ್ತೆ ಬದಿಗಿದ್ದ ಕಬ್ಬಿಣದ ತಡೆ ಬೇಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ಕಾರು ನಜ್ಜುಗುಜ್ಜಾಗಿದೆ. ಅದೃಷ್ಣವಶಾತ್ ಗಾಡಿಯೊಳಗಿದ್ದ ಇಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.
- Advertisement -