- Advertisement -
- Advertisement -
ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಜೀಪೊಂದು ಪಲ್ಟಿಯಾಗಿ , ಹಲವು ಮಂದಿ ಗಂಭೀರ ಗಾಯಗೊಂಡ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ.
ಕಡಬದ ಕೊಣಾಜೆಯಿಂದ ಕುಟುಂಬವೊಂದು ಕೊಕ್ಕಡ ಸಮೀಪ ನೇಮಕ್ಕೆಂದು ಜೀಪಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಕೆಲವು ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ , ಜೊತೆಗೆ ತೀವ್ರ ಗಾಯಗೊಂಡ ವೃದ್ದೆ ಮತ್ತು ಮಕ್ಕಳನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಜೀಪಿನಲ್ಲಿದ್ದವರ ಪೈಕಿ ಮೂವರು ಮಕ್ಕಳು , ವೃದ್ಧೆ ಸೇರಿದಂತೆ ಏಳು ಮಂದಿಗೆ ಗಾಯವಾಗಿದೆ .
- Advertisement -