- Advertisement -
- Advertisement -
ಸುಳ್ಯ: ಅತೀ ವೇಗದ ಚಾಲನೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡವೇರಿದ ಘಟನೆ ಮಾ. 21 ರ ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ ನಡೆದಿದೆ.
ಕಾರಿನಲ್ಲಿ 4 ಜನ ಪ್ರಯಾಣಿಕರು ಇದ್ದು ಕಾಸರಗೋಡಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
- Advertisement -