- Advertisement -
![]()
- Advertisement -
ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ತೋಟಕ್ಕೆ ಪಲ್ಟಿಯಾದ ಆಲಂಕಾರು ಬಳಿ ನಡೆದಿದೆ. ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದವರು ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ದತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ
- Advertisement -


