Friday, June 27, 2025
Homeಕರಾವಳಿಮಂಗಳೂರು: ಕಿನ್ನಿಗೋಳಿ ನಿಯಂತ್ರಣ ತಪ್ಪಿ ಕಾರು ಅಪಘಾತ

ಮಂಗಳೂರು: ಕಿನ್ನಿಗೋಳಿ ನಿಯಂತ್ರಣ ತಪ್ಪಿ ಕಾರು ಅಪಘಾತ

spot_img
- Advertisement -
- Advertisement -

ಮಂಗಳೂರು: ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ. ಜ.17ರ ಶುಕ್ರವಾರ ಬೆಳಿಗ್ಗೆ ಸುಮಾರು 3 ಗಂಟೆಗೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ಅಪಘಾತ ನಡೆದಿದೆ.

ಕಾರು ಶಿವಮೊಗ್ಗದಿಂದ ಮಂಗಳೂರಿಗೆ ಪ್ರಯಾಣಿಸುತಿತ್ತು. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಬ್ಬ ಗಂಭೀರ ಗಾಯಗೊಂಡಿದ್ದಾರೆ.

ಕಟೀಲು ಪಾದಯಾತ್ರೆ ನಡೆಸುತ್ತಿರುವ ಭಕ್ತರು ಕೂಡಲೇ ಸಮಾಜಸೇವಕ ಕೆದಿಂಜೆ ಸುಪ್ರಿತ್ ಶೆಟ್ಟಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

- Advertisement -
spot_img

Latest News

error: Content is protected !!