Wednesday, May 15, 2024
Homeಕರಾವಳಿಸುಬ್ರಹ್ಮಣ್ಯ- ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು, ಇಬ್ಬರಿಗೆ...

ಸುಬ್ರಹ್ಮಣ್ಯ- ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

spot_img
- Advertisement -
- Advertisement -

ಸುಬ್ರಹ್ಮಣ್ಯ: ಸೇತುವೆ ತಡೆಗೋಡೆಗೆ ಕಾರು  ಡಿಕ್ಕಿ ಹೊಡೆದ ಪರಿಣಾಮ  ಓರ್ವ ಸಾವನ್ನಪ್ಪಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯ ಸಮೀಪದ ಚೇರು ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!