- Advertisement -
- Advertisement -
ಇಂದು ಮಂಗಳೂರು ಬಿಸಿ ರೋಡು ದಾರಿ ಮಧ್ಯೆ ಅಪಘಾತ ನಡೆದಿದೆ. ಈ ಅಪಘಾತ ಪರಂಗಿ ಪೇಟೆಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಪ್ರಜ್ವಲ್ (26) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಉದ್ಯೋಗ ನಿಮಿತ್ತ ಎನ್.ಎಂ.ಪಿ.ಟಿ ಕಚೇರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ.
- Advertisement -