- Advertisement -
- Advertisement -
ಚಾರ್ಮಾಡಿ; ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಆರು ಜನ ಪ್ರವಾಸಿಗರು ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ತಡೆಗೋಡೆ ಇಲ್ಲದ ಪರಿಣಾಮ ಕಾರು ಪಲ್ಟಿಯಾಗಿದೆ.ಕಾರಿನಲಿದ್ದರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
- Advertisement -