Monday, April 29, 2024
Homeಕರಾವಳಿಬೆಳ್ತಂಗಡಿ ಗೋಹತ್ಯೆ ಮಾಡುತ್ತಿದ್ದ ಮನೆ ಮೇಲೆ ಪೊಲೀಸ್ ದಾಳಿ : ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ ಗೋಹತ್ಯೆ ಮಾಡುತ್ತಿದ್ದ ಮನೆ ಮೇಲೆ ಪೊಲೀಸ್ ದಾಳಿ : ಇಬ್ಬರು ಆರೋಪಿಗಳ ಬಂಧನ

spot_img
- Advertisement -
- Advertisement -

ಬೆಳ್ತಂಗಡಿ: ಗೋ ಹತ್ಯೆ ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ನಡ  ಗ್ರಾಮದ ಮಂಜದ ಪಲ್ಕೆ ಎಂಬಲ್ಲಿ ನಡೆದಿದೆ. ಅನ್ವರ್ ಹಾಗೂ ಬಶೀರ್ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ 10-30 ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಂಜದ ಪಲ್ಕೆ ಎಂಬಲ್ಲಿರುವ ಬಶೀರ್ ಎಂಬಾತನ ಮನೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ  ಹಿಂಬದಿಯ ಒಳಗಿನ ಬಚ್ಚಲು ಕೋಣೆಯಲ್ಲಿ ಮಾಂಸಕ್ಕಾಗಿ  ಕುತ್ತಿಗೆ ಕೊಯ್ದು ಕೊಂದ ಒಂದು ಹೋರಿ ಹಾಗೂ ಕೊಲ್ಲಲ್ಲು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಹೋರಿ ಕರು, ಕೊಲ್ಲಲ್ಲು ಉಪಯೋಗಿಸಿದ ಕತ್ತಿ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!