- Advertisement -
- Advertisement -
ನವದೆಹಲಿ :ದೇಶದ ಗಡಿ ಪ್ರದೇಶದಲ್ಲಿ ಭಾರತ-ಚೀನಾ ನಡುವಿನ ಸಂಘರ್ಷದ ಬಳಿಕ ಇಂದು ಮುಂಜಾನೆ ಲಡಾಖ್ ನ ಲೇಹ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಚರಿಯ ಭೇಟಿ ನೀಡಿದ ಬೆನ್ನಲ್ಲೇ ಸಂಜೆ ನವದೆಹಲಿಯ ತಮ್ಮ ನಿವಾಸದಲ್ಲಿ ಮಹತ್ವದ ಭದ್ರತಾ ಸಭೆ ಕರೆದಿದ್ದಾರೆ.
ಈ ಸಿಕ್ಸ್ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ ಎನ್ನಲಾಗಿದೆ
- Advertisement -