- Advertisement -
- Advertisement -
ಕಾಪು: ಕಾಂತಾರ 50 ದಿನಗಳನ್ನು ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಮಣಿಪಾಲದ ಸ್ಯಾಂಡ್ ಆರ್ಟ್ ಕಲಾವಿದರು ಅದ್ಭುತ ಮರಳುಶಿಲ್ಪ ರಚಿಸಿದ್ದಾರೆ.
ಕಾಪು ಬೀಚ್ ನಲ್ಲಿ ಪಂಜುರ್ಲಿ ದೈವದ ಕಲಾಕೃತಿ ರಚಿಸಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಿನ್ನೆಯಿಂದ ಈ ಕಾಂತಾರ ಮರಳು ಶಿಲ್ಪ ಆಸಕ್ತರನ್ನು ಕೈ ಬೀಸಿ ಕರೆಯುತ್ತಿದೆ.
- Advertisement -