- Advertisement -
- Advertisement -
ಮಂಗಳೂರು: ಪಿಎಫ್ಐ ಮುಖಂಡರ ಮೇಲೆ ಇಡಿ ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ ಸಿಎಫ್ ಐ ಕಾರ್ಯಕರ್ತರು ಸಂಸದ ನಳೀನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಈ ವೇಳೆ, ಪೊಲೀಸರು ಹಾಗೂ ಸಿಎಫ್ ಐ ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು. ಬಳಿಕ ಸಿಎಫ್ ಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
- Advertisement -