- Advertisement -
- Advertisement -
ಪಡುಬಿದ್ರಿ: ಪ್ರಧಾನಿ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಉಡುಪಿಯಿಂದ ಮಂಗಳೂರು ಕಡೆ ಹೋಗುವ ಎಲ್ಲ ಘನ ವಾಹನಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಪಡುಬಿದ್ರೆಯಲ್ಲಿ ನಿಯೋಜನೆಗೊಂಡಿರುವ ಪೊಲೀಸರು, ಘನ ವಾಹನಗಳನ್ನ ತಡೆದು ಕಾರ್ಕಳ ರಸ್ತೆಯ ಮೂಲಕ ಕಳಿಸುತ್ತಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ವಾಹನ ಸವಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ರು.
ಸಂಜೆ ಯಥಾಸ್ಥಿತಿಯಂತೆ ರಾ.ಹೆದ್ದಾರಿ ೬೬ ರಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತೆ.
- Advertisement -