- Advertisement -
- Advertisement -
ಬೆಳ್ತಂಗಡಿ : ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆವೊಂದು ಸಿಕ್ಕಿಬಿದ್ದಿದೆ.
ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಗುರಿಕಂಡ ನಿವಾಸಿ ಆನಂದ ಶೆಟ್ಟಿ ಮನೆಯಲ್ಲಿ ವೇಣೂರು ಅರಣ್ಯ ಇಲಾಖೆ ಕಳೆದ ಎರಡು ತಿಂಗಳ ಹಿಂದೆ ಬೋನು ಇಡಲಾಗಿತ್ತು. ಆ.31 ರಂದು ರಾತ್ರಿ ಚಿರತೆ ಬಿದ್ದಿದೆ. ಬೆಳಗ್ಗೆ ಮನೆಯವರು ನೋಡಿದಾಗ ಚಿರತೆ ಬೋನಿಗೆ ಬಿದ್ದಿರುವುದು ಕಂಡಿದೆ. ಈ ಬಗ್ಗೆ ವೇಣೂರು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕೆ ಆಗಮಿಸಿದ್ದಾರೆ.
- Advertisement -