Thursday, April 25, 2024
Homeಕರಾವಳಿಉಡುಪಿಉಡುಪಿ: ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ

ಉಡುಪಿ: ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ

spot_img
- Advertisement -
- Advertisement -

ಉಡುಪಿ: ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹೆರ್ಗ ಗ್ರಾಮದ ಗೋಳಿಕಟ್ಟೆಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿ ಕುತ್ತಿಗೆಗೆ ಬೆಲ್ಟ್ ಹಾಕಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲೂ ಸೆರೆಯಾಗಿದೆ.

- Advertisement -
spot_img

Latest News

error: Content is protected !!