- Advertisement -
- Advertisement -
ಉಡುಪಿ: ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹೆರ್ಗ ಗ್ರಾಮದ ಗೋಳಿಕಟ್ಟೆಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿ ಕುತ್ತಿಗೆಗೆ ಬೆಲ್ಟ್ ಹಾಕಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲೂ ಸೆರೆಯಾಗಿದೆ.
- Advertisement -