Monday, May 20, 2024
Homeತಾಜಾ ಸುದ್ದಿಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಚಿಕನ್‌ ಸೆಂಟರ್‌ ಪುನಾರಂಭ

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಚಿಕನ್‌ ಸೆಂಟರ್‌ ಪುನಾರಂಭ

spot_img
- Advertisement -
- Advertisement -

ಬೆಳ್ಳಾರೆ: ಜು.26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್ ಸೆಂಟರ್‌ ಮತ್ತೆ ಆರಂಭಗೊಳ್ತಿದೆ.

ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ ಅವರ ಮಾಲಕತ್ವದಲ್ಲಿ ಮತ್ತೆ ಆರಂಭಗೊಳ್ಳುತ್ತಿದೆ. ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಕೆಲಸ ಮಾಡಿದ್ದು, ಬಳಿಕ ಸುಳ್ಯ ತಾಲೂಕು ಜವಾಬ್ದಾರಿಯಲ್ಲಿ ತೊಡಗಿಕೊಂಡಿದ್ದರು.

- Advertisement -
spot_img

Latest News

error: Content is protected !!