Friday, April 19, 2024
Homeಚಿಕ್ಕಮಗಳೂರುಚಿಕ್ಕಮಗಳೂರು: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ದಳ ದಾಳಿ

ಚಿಕ್ಕಮಗಳೂರು: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ದಳ ದಾಳಿ

spot_img
- Advertisement -
- Advertisement -

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು  30 ಲೀಟರ್ ಬೆಲ್ಲದ ಕೊಳೆ ಹಾಗೂ 4 ಲೀಟರ್ ಭಟ್ಟಿ ಸಾರಾಯಿ ಪತ್ತೆ ಆಗಿದೆ. ಆರೋಪಿಯು ಪರಾರಿ ಆಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಕಾರ್ಯಚರಣೆಯಲ್ಲಿ ಸಿಬ್ಬಂದಿ  ಅಪೂರ್ವ, ಕಾನ್ಸ್ಟೇಬಲ್ ಮಲ್ಲಪ್ಪ ಹೆಗ್ಗಣವರ್ ಮತ್ತು ರಮೇಶ್, ವಾಹನ ಚಾಲಕ ಸತೀಶ್ ಕುಮಾರ್ ಭಾಗವಹಿಸಿದರು.

- Advertisement -
spot_img

Latest News

error: Content is protected !!