- Advertisement -
- Advertisement -
ಬೆಳ್ಳಾರೆ: ಹಂದಿಗೆ ಅಂತಾ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪೆರುವಾಜೆಯಲ್ಲಿ ನಡೆದಿದೆ. ಪೆರುವಾಜೆಯ ಕಾನಾವಿನಲ್ಲಿ ಚಿರತೆ ಉರುಳಿಗೆ ಬಿದ್ದಿದೆ.
ಸ್ಥಳಕ್ಕೆ ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ ಹಾಗೂ ಸಿಬ್ಬಂದಿ ಆಗಮಿಸಿದ್ದು, ಅರವಳಿಕೆ ತಜ್ಞರು ಬಂದ ಬಳಿಕ ಚಿರತೆಯನ್ನು ಸೆರೆ ಹಿಡಿಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -