- Advertisement -
- Advertisement -
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್ ‘ ಸಮಾರಂಭಕ್ಕೆ ಚಿತ್ರದುರ್ಗ ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಆಗಮಿಸಿದ್ದರು.
![](https://mahaxpress.com/wp-content/uploads/2021/12/IMG_20211217_213346.jpg)
![](https://mahaxpress.com/wp-content/uploads/2021/12/IMG_20211217_213319.jpg)
ಈ ಸಂದರ್ಭ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕಾರ್ಯವಾಹ ಎನ್.ತಿಪ್ಪೇಸ್ವಾಮಿಯವರು ವಿಶೇಷ ಉಪನ್ಯಾಸ ನೀಡಿದರು. ಅಭ್ಯಾಗತರಾಗಿ ದಂಡತೀರ್ಥ ಡಾ.ಸೀತಾರಾಮ ಭಟ್ ಭಾಗವಹಿಸಿದ್ದರು.
![](https://mahaxpress.com/wp-content/uploads/2021/12/IMG_20211217_213328.jpg)
![](https://mahaxpress.com/wp-content/uploads/2021/12/IMG_20211217_213308.jpg)
ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಸ್ವಾಗತಿಸಿದರು. ಮಠದ ಆಸ್ಥಾನ ವಿದ್ವಾಂಸರಾದ ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು .
- Advertisement -