Wednesday, May 15, 2024
Homeಕರಾವಳಿಪುತ್ತೂರು; ನಾನು ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯುವುದಿಲ್ಲ; ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್...

ಪುತ್ತೂರು; ನಾನು ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯುವುದಿಲ್ಲ; ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ

spot_img
- Advertisement -
- Advertisement -

ಪುತ್ತೂರು;  ಪುತ್ತೂರಿನ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಮ್ಮ ನಾಮಪತ್ರ ಹಿಂಪಡೆಯುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಅವರೇ ಇದೀಗ  ಸ್ಪಷ್ಟನೆ ನೀಡಿದ್ದಾರೆ.

ನಾನು ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯುವುದಿಲ್ಲ. ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ನನ್ನ ಸ್ಪರ್ಧೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ. ಆ ಮೂಲಕ ಎಲ್ಲಾ ಅಂತೆಕಂತೆಗಳಿಗೆ ಅರುಣ್ ಕುಮಾರ್ ಪುತ್ತಿಲ ಪೂರ್ಣ ವಿರಾಮ ಇಟ್ಟಿದ್ದಾರೆ.

- Advertisement -
spot_img

Latest News

error: Content is protected !!