- Advertisement -
- Advertisement -
ಪುತ್ತೂರು; ಪುತ್ತೂರಿನ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಮ್ಮ ನಾಮಪತ್ರ ಹಿಂಪಡೆಯುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯುವುದಿಲ್ಲ. ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ನನ್ನ ಸ್ಪರ್ಧೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ. ಆ ಮೂಲಕ ಎಲ್ಲಾ ಅಂತೆಕಂತೆಗಳಿಗೆ ಅರುಣ್ ಕುಮಾರ್ ಪುತ್ತಿಲ ಪೂರ್ಣ ವಿರಾಮ ಇಟ್ಟಿದ್ದಾರೆ.
- Advertisement -