Tuesday, May 14, 2024
Homeಕರಾವಳಿಉಡುಪಿಭಾರತ್ ಸ್ಕೌಟ್ ಆಂಡ್ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆ...

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆ ಕಾರ್ಯಕ್ರಮ

spot_img
- Advertisement -
- Advertisement -

ಉಡುಪಿ: ಭಾರತ್ ಸ್ಕೌಟ್ ಹಾಗೂ ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರಿಂದ ಇಂದು 49 ನೇ ತಿಂಗಳ ಸ್ವಚ್ಛಭಾರತ್ ಕಾರ್ಯಕ್ರಮವನ್ನು ಇಂದ್ರಾಳಿ ರೈಲ್ವೆ ನಿಲ್ದಾಣ ಆಯೋಜಿಸಲಾಗಿತ್ತು.

ಸುಮಾರು 40 ಹೆಚ್ಚು ಸೌಟ್ಸ್ , ಗೈಡ್ಸ್ , ರೋವರ್ಸ್ , ರೇಂಜರ್ಸ್ ಗಳು ಹಲವು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದರು .

ರೈಲ್ವೇ ಆಫೀಸರ್ ಎಸ್.ಕೆ.ಭಟ್ ಮಕ್ಕಳಿಗೆ ಶುಭ ಹಾರೈಸಿದರು. ಎ.ಎಸ್.ಒ.ಸಿ ಆಗಿರುವ ಶ್ರೀಮತಿ ಸುಮನ್ ಶೇಖರ್ ಕಾರ್ಯಕ್ರಮವನ್ನು ಸಂಘಟಿಸಿದರು.

- Advertisement -
spot_img

Latest News

error: Content is protected !!