- Advertisement -
- Advertisement -
ಸುಳ್ಯ: ಇಂದು ಮೃತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 3.15 ರ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
- Advertisement -