- Advertisement -
- Advertisement -
ಉಡುಪಿ: ಜನಸಂಕಲ್ಪ ಯಾತ್ರೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಇಂದು ಉಡುಪಿಗೆ ಸಿಎಂ ಆಗಮಿಸಿದ್ದಾರೆ. ಕಾರ್ಯಕ್ರಮ ನಿಮಿತ್ತ ಬೆಳಿಗ್ಗೆ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ವೈ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು.
ಈ ವೇಳೆ ಸಚಿವರಾದ ಎಸ್ ಅಂಗಾರ ,ಸಚಿವ ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದ್ರು.
- Advertisement -