Tuesday, March 21, 2023
Homeಕರಾವಳಿಉಡುಪಿನಾಳೆ ಉಡುಪಿಗೆ ಭೇಟಿ ನೀಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ನಾಳೆ ಉಡುಪಿಗೆ ಭೇಟಿ ನೀಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಉಡುಪಿಗೆ ಆಗಮಿಸಲಿದ್ದಾರೆ. ನಾಳೆ  ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಆಗಮಿಸಿ, ನಂತರ ಯರ್ಲಪಾಡಿ-ಬೈಲೂರಿನ ಪರಶುರಾಮ ಥೀಂ ಪಾರ್ಕ್ ನಲ್ಲಿ ಶ್ರೀ ಪರಶುರಾಮ ಥೀಂ ಪಾರ್ಕ್ ಹಾಗೂ ಶ್ರೀ ಪರಶುರಾಮ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲಿಂದ ನೇರವಾಗಿ ಅವರು  ಹೆಲಿಕ್ಯಾಪ್ಟರ್ ನಲ್ಲಿ ಹಂಪಿಗೆ ತೆರಳಲಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!