Friday, June 27, 2025
Homeತಾಜಾ ಸುದ್ದಿಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ: ತಾಕತ್ತಿದ್ದರೆ, ಧಮ್ಮಿದ್ದರೆ ತಡೆಯುವ ಪ್ರಯತ್ನ ಮಾಡಿ: ಕಾಂಗ್ರೆಸ್ಸಿಗರಿಗೆ ಸಿಎಂ ಬೊಮ್ಮಾಯಿ...

ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ: ತಾಕತ್ತಿದ್ದರೆ, ಧಮ್ಮಿದ್ದರೆ ತಡೆಯುವ ಪ್ರಯತ್ನ ಮಾಡಿ: ಕಾಂಗ್ರೆಸ್ಸಿಗರಿಗೆ ಸಿಎಂ ಬೊಮ್ಮಾಯಿ ಸವಾಲು

spot_img
- Advertisement -
- Advertisement -

ದೊಡ್ಡಬಳ್ಳಾಪುರ: ಜನಸ್ಪಂದನೆಯನ್ನು ಇಡೀ ಕರ್ನಾಟಕ ತುಂಬ ತೆಗೆದುಕೊಂಡು ಹೋಗಿ ಮತ್ತೊಮ್ಮೆ ಕಮಲವನ್ನು ಅರಳಿಸುವ ಪ್ರಯತ್ನ ಮಾಡುತ್ತೇವೆ. ತಾಕತ್ತಿದ್ದರೆ, ಧಮ್ಮಿದ್ದರೆ ನಿಲ್ಲಿಸುವ, ತಡೆಯುವ ಪ್ರಯತ್ನ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಆಕ್ರೋಶ ಭರಿತರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. 

ಬಿಜೆಪಿ ಸರ್ಕಾರದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನೆಯಲ್ಲಿ ಇಂದು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ನೇರಾನೇರವಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಹರಿದಾಯ್ದರು. 

- Advertisement -
spot_img

Latest News

error: Content is protected !!