Monday, May 6, 2024
HomeಕರಾವಳಿBJP ರಾಜ್ಯ ಕಾರ್ಯಕಾರಿಣಿ ಸಭೆ: ಮಂಗಳೂರಿಗೆ ನಾಳೆ ಸಿಎಂ ಯಡಿಯೂರಪ್ಪನವರ ಆಗಮನ

BJP ರಾಜ್ಯ ಕಾರ್ಯಕಾರಿಣಿ ಸಭೆ: ಮಂಗಳೂರಿಗೆ ನಾಳೆ ಸಿಎಂ ಯಡಿಯೂರಪ್ಪನವರ ಆಗಮನ

spot_img
- Advertisement -
- Advertisement -

ಮಂಗಳೂರು: ನಗರದಲ್ಲಿ ನವೆಂಬರ್ 5 ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಅವರು ನ.4 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ

ನ,.4 ರಂದು ಸಂಜೆ 8 ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ.

ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ಮರುದಿನ ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತದನಂತರ ಕಾರ್ಯಕ್ರಮ ಮುಗಿದ ತಕ್ಷಣ ರಾತ್ರಿ 7.35ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

- Advertisement -
spot_img

Latest News

error: Content is protected !!