Friday, April 19, 2024
Homeಕರಾವಳಿತುಳುವಿನಲ್ಲಿ ಬಿಸು ಶುಭಕೋರಿದ ಮುಖ್ಯಮಂತ್ರಿ ಬಿಎಸ್‌ವೈ

ತುಳುವಿನಲ್ಲಿ ಬಿಸು ಶುಭಕೋರಿದ ಮುಖ್ಯಮಂತ್ರಿ ಬಿಎಸ್‌ವೈ

spot_img
- Advertisement -
- Advertisement -

ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಮಾಡಲಾಗಿದ್ದು ಎಲ್ಲಾ ಹಬ್ಬ, ಸಡಗರದ ದಿನಗಳು ಕಳೆಗುಂದಿದೆ. ಇಂದು ಮಂಗಳೂರಿನಲ್ಲಿ ಬಿಸು ಸಂಭ್ರಮವಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಶುಭ ದಿನಕ್ಕೆ ತುಳು ಭಾಷೆಯಲ್ಲಿ ಶುಭಾಷಯ ಕೋರಿದ್ದಾರೆ.

ಜನತೆಗೆ ಶುಭಾಕೋರಿ ಟ್ವೀಟ್‌ ಮಾಡಿರುವ ಅವರು, “ಬಿಸುವಿನ ದಿನ ಹೊಸ ಕನಸು, ಹೊಸ ಮನಸು, ಹೊಸ ತಿನಿಸು, ಎಲ್ಲವೂ ಹೊಸತಾಗಲಿ. ಈ ಹೊಸ ವರ್ಷದಲ್ಲಿ ಹಳೆಯ ಮಹಾಮಾರಿ ದೂರವಾಗಿ ಸುಖ ಸಂತೋಷ ನೆಲೆಸಲಿ. ಎಲ್ಲರಿಗೆ ಬಿಸುವಿನ ಶುಭಾಶಯಗಳು” ಎಂದು ತುಳು ಭಾಷೆಯಲ್ಲಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!