Wednesday, May 8, 2024
Homeತಾಜಾ ಸುದ್ದಿರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಈ ಬಗ್ಗೆ  ಹೇಳಿಕೆ ನೀಡಿದ್ದಾರೆ. 

ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆಂದು. ಸಿಎಂ ಬದಲಾವಣೆ ಕುರಿತ ಚರ್ಚೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ. ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಈ ಬಗ್ಗೆ  ಅನಗತ್ಯವಾದ ಚರ್ಚೆ ಸರಿಯಲ್ಲ ಎಂದರು. ಅಮಿತ್ ಶಾ ನನ್ನ ಬಳಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾರು ಏನೇ ಹೇಳಿದ್ರು ಆ ರೀತಿಯ ಬದಲಾವಣೆಗಿಳಿಲ್ಲ ಎಂದರು.

- Advertisement -
spot_img

Latest News

error: Content is protected !!