- Advertisement -
- Advertisement -
ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಅಪರಾಧ ಪ್ರಕರಣಗಳನ್ನು ಭೇದಿಸಿದ ಮತ್ತು ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಅಗಿರುವ ನಂದಕುಮಾರ್ ಎಂ.ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.
- Advertisement -