Wednesday, May 15, 2024
Homeಕರಾವಳಿಉಡುಪಿಮಣಿಪಾಲದಲ್ಲಿ ಮಣ್ಣು ಉಳಿಸಿ ಅಭಿಯಾನಕ್ಕೆ ಸಿಎಂ ಚಾಲನೆ

ಮಣಿಪಾಲದಲ್ಲಿ ಮಣ್ಣು ಉಳಿಸಿ ಅಭಿಯಾನಕ್ಕೆ ಸಿಎಂ ಚಾಲನೆ

spot_img
- Advertisement -
- Advertisement -

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಇಂದು ಮಣ್ಣು ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಈಶ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರು ಮಣ್ಣು ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಉಡುಪಿ ಶಾಸಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಈ ಹಿಂದೆ ಕಾವೇರಿ ಕಾಲಿಂಗ್ ಅಭಿಯಾನ ಆರಂಭಿಸಿದ್ದ ಈಶ ಫೌಂಡೇಶನ್ ಈ ಬಾರಿ ಮಣ್ಣು ಉಳಿಸಿ ಅಭಿಯಾನ ಕೈಗೆತ್ತಿಕೊಂಡಿದೆ

- Advertisement -
spot_img

Latest News

error: Content is protected !!