Wednesday, May 15, 2024
Homeತಾಜಾ ಸುದ್ದಿಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ವಿಧಿವಶ

ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಸಿಎಂ ಮಾಧ್ಯಮ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಹೃದಯಾಘಾತದಿಂದ ಗುರುಲಿಂಗಸ್ವಾಮಿ ವಿಧಿವಶರಾಗಿದ್ದಾರೆ.

ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನಾಗರಭಾವಿಯ. ಯುನಿಟಿ ಲೈಫ್  ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಮೃತಪಟ್ಟಿದ್ದಾರೆ.

ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ 1 ವರ್ಷದಿಂದ  ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ  ಸೇವೆ ಸಲ್ಲಿಸುತ್ತಿದ್ದರು.

ಗುರುಲಿಂಗ ಸ್ವಾಮಿ ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!