Thursday, April 25, 2024
Homeಕರಾವಳಿಮಂಗಳೂರು: ಆಸ್ಪತ್ರೆಗೆ ಭೇಟಿ ಕೊಟ್ಟು ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಆಸ್ಪತ್ರೆಗೆ ಭೇಟಿ ಕೊಟ್ಟು ಕಟೀಲ್ ಆರೋಗ್ಯ ವಿಚಾರಿಸಿದ ಸಿಎಂ

spot_img
- Advertisement -
- Advertisement -

ಮಂಗಳೂರು: ಇಂದು ಮಂಗಳೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.  ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!