Sunday, June 29, 2025
Homeಕರಾವಳಿಬೆಳ್ತಂಗಡಿ: ಮೂರು ವರ್ಷ 7 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ‌ಮುಖ್ಯಮಂತ್ರಿ, ವಿಶೇಷ ಪರಿಹಾರದಡಿ 5...

ಬೆಳ್ತಂಗಡಿ: ಮೂರು ವರ್ಷ 7 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ‌ಮುಖ್ಯಮಂತ್ರಿ, ವಿಶೇಷ ಪರಿಹಾರದಡಿ 5 ಲಕ್ಷ ರೂ. ಘೋಷಣೆ

spot_img
- Advertisement -
- Advertisement -

ಬೆಳ್ತಂಗಡಿ: ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿರುವ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಆರಾಧ್ಯಳ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ ರೂ ವಿತರಣೆಗೆ ಆದೇಶ ಹೊರಡಿಸಿದ್ದಾರೆ .

ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಶಾಸಕ ಹರೀಶ್ ಪೂಂಜಾರ ಮುಖಾಂತರ ಭೇಟಿಯಾದ ಮಗುವಿನ ಪೋಷಕರು, ಮಗುವಿನ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಬಳಿ ಸಹಾಯವನ್ನು ಕೇಳಿದ್ದರು.

ಕೂಡಲೇ ಈ ಮನವಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಗುವಿನ ಚಿಕಿತ್ಸೆಗೆ 5ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!