Sunday, May 19, 2024
Homeತಾಜಾ ಸುದ್ದಿPayCM ಪೋಸ್ಟರ್‌ ಕಂಡು ಸಿಎಂ ಗರಂ

PayCM ಪೋಸ್ಟರ್‌ ಕಂಡು ಸಿಎಂ ಗರಂ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಬೆಂಗಳೂರಿನ ಹಲವು ಕಡೆ ಸಿಎಂ ಬೊಮ್ಮಾಯಿ ಫೋಟೊ ಪ್ರಕಟಿಸಿ ಕಾಂಗ್ರೆಸ್‌ ಕ್ಯೂ ಆರ್ ಕೋಡ್ ಮಾದರಿಯ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿತ್ತು.

ಇದನ್ನು ಕಂಡು ಸಿಎಂ ಬಸವರಾಜು ಬೊಮ್ಮಾಯಿ ಗರಂ ಆದ ಬೆನ್ನಲ್ಲೇ ಎಫ್‌ಐಆರ್‌ ದಾಖಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಗುಪ್ತಚರ ಇಲಾಖೆ ಅಧಿಕಾರಿಗಳು ಮತ್ತು ಹಿರಿಯ ಪೊಲೀಸರ ವಿರುದ್ಧ  ಗರಂ ಆಗಿದ್ದಾರೆ.  ತಕ್ಷಣ ಪೊಲೀಸರು ಪೋಸ್ಟರ್‌ಗಳನ್ನು ತೆರವು ಮಾಡಿದ್ದಾರೆ.

ಪೋಸ್ಟರ್ ಅಂಟಿಸಿದವರ ಪತ್ತೆಗೆ ಮುಂದಾಗುತ್ತಿರುವ ಪೊಲೀಸರು ಈಗ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!