- Advertisement -
![]()
- Advertisement -
ಸುಳ್ಯ: ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತೆಂಗಿನ ಮರ ರಸ್ತೆಗೆ ಅಡ್ಡವಾಗಿ ಬಿದ್ದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಹಾಗೂ ಸ್ಕೂಟರಿಗೆ ಹಾನಿಯಾದ ಘಟನೆ ಇಂದು ನಡೆದಿದೆ.
ಸ್ಕೂಟರ್ ಸವಾರ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ರಿಕ್ಷಾದ ಎದುರು ಭಾಗ ಜಖಂ ಆಗಿದ್ದು ರಿಕಾದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
- Advertisement -


