Friday, April 19, 2024
Homeಕರಾವಳಿಮಂಗಳೂರು: ವೈನ್ ಶಾಪ್ ಬಳಿ ಇಬ್ಬರು ಓಡಾಡಿದ ಪ್ರಕರಣ; ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್...

ಮಂಗಳೂರು: ವೈನ್ ಶಾಪ್ ಬಳಿ ಇಬ್ಬರು ಓಡಾಡಿದ ಪ್ರಕರಣ; ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಸ್ಪಷ್ಟನೆ

spot_img
- Advertisement -
- Advertisement -

ಮಂಗಳೂರು: ವೈನ್ ಶಾಪ್ ಬಳಿ ಇಬ್ಬರು ಓಡಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮದ್ಯದಂಗಡಿ ಬಳಿ ಓಡಾಡಿದ ಇಬ್ಬರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ಸಿಸಿಟಿವಿಯಲ್ಲಿ ಇರೋ ಆ ಇಬ್ಬರಲ್ಲಿ ಶಾರಿಕ್ ಇಲ್ಲ ಎಂದು ಅವರು ಹೇಳಿದ್ದಾರೆ.ಮಾಧ್ಯಮದಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರೋ ಮಾಹಿತಿ ಆಧಾರ ರಹಿತ.ಇದನ್ನು ಜನರು ಸರ್ಕ್ಯುಲೇಟ್ ಮಾಡಬಾರದು ಎಂದಿದ್ದಾರೆ.

ಸಿಸಿಟಿವಿಯಲ್ಲಿ ಇರುವವರು ರೈಲ್ವೇ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು.ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -
spot_img

Latest News

error: Content is protected !!