Saturday, June 28, 2025
Homeಕರಾವಳಿಕೊಲ್ಲೂರು: ಸಾಲ ಬಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕೊಲ್ಲೂರು: ಸಾಲ ಬಾಧೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಕೊಲ್ಲೂರು: ಸಾಲ ಮರುಪಾವತಿಸಲಾಗದೆ ಮನನೊಂದು ಗದ್ದೆಗೆ ಹಾಕುವ ಔಷಧಿಯನ್ನು ಸೇವಿಸಿ ಕೊಲ್ಲೂರಿನ ರಂಗು ( 40 ) ಎಂಬವರು ಅಸ್ವಸ್ಥಗೊಂಡಿದ್ದರು .

ಇವರನ್ನು ತಕ್ಷಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಆಸ್ಪತ್ರೆಯಲ್ಲಿ ಇವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!