Friday, May 17, 2024
Homeಕರಾವಳಿಉಡುಪಿಶಿರ್ವ: ಆರೋಗ್ಯ ತಪಾಸಣೆಗೆ ಬಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ: ವೈದ್ಯನ ವಿರುದ್ಧ ದೂರು ದಾಖಲು

ಶಿರ್ವ: ಆರೋಗ್ಯ ತಪಾಸಣೆಗೆ ಬಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ: ವೈದ್ಯನ ವಿರುದ್ಧ ದೂರು ದಾಖಲು

spot_img
- Advertisement -
- Advertisement -

ಶಿರ್ವ: ಆರೋಗ್ಯ ತಪಾಸಣೆಗೆಂದು ಪತಿಯೊಂದಿಗೆ ಕ್ಲಿನಿಕ್‌ಗೆ ಹೋಗಿದ್ದ ಮಹಿಳೆಯ ಮೇಲೆ ವೈದ್ಯರೊಬ್ಬರು ಮಾನಭಂಗಕ್ಕೆ ಯತ್ನಿಸಿದ ಘಟನೆ ಉಡುಪಿಯ ಶಿರ್‌ ತಾಲೂಕಿನ ಶಂಕರಪುರದಲ್ಲಿ ನಡೆದಿದೆ.

ಅರೋಗ್ಯ ತಪಾಸಣೆಗಾಗಿ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಸೋಮವಾರದಂದು ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಅಲ್ಲಿನ ವೈದ್ಯರಾದ ಡಾ| ಮುರಳೀಕೃಷ್ಣ ಭಟ್‌ ಅವರು ತಪಾಸಣೆ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ವೈದ್ಯರ ವಿರುದ್ಧ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!