- Advertisement -
- Advertisement -
ಶಿರ್ವ: ಆರೋಗ್ಯ ತಪಾಸಣೆಗೆಂದು ಪತಿಯೊಂದಿಗೆ ಕ್ಲಿನಿಕ್ಗೆ ಹೋಗಿದ್ದ ಮಹಿಳೆಯ ಮೇಲೆ ವೈದ್ಯರೊಬ್ಬರು ಮಾನಭಂಗಕ್ಕೆ ಯತ್ನಿಸಿದ ಘಟನೆ ಉಡುಪಿಯ ಶಿರ್ ತಾಲೂಕಿನ ಶಂಕರಪುರದಲ್ಲಿ ನಡೆದಿದೆ.
ಅರೋಗ್ಯ ತಪಾಸಣೆಗಾಗಿ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಸೋಮವಾರದಂದು ಶಂಕರಪುರದಲ್ಲಿರುವ ಶ್ರೀನಿವಾಸ ಆರೋಗ್ಯಾಲಯ ಕ್ಲಿನಿಕ್ಗೆ ಹೋಗಿದ್ದರು. ಈ ವೇಳೆ ಅಲ್ಲಿನ ವೈದ್ಯರಾದ ಡಾ| ಮುರಳೀಕೃಷ್ಣ ಭಟ್ ಅವರು ತಪಾಸಣೆ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ವೈದ್ಯರ ವಿರುದ್ಧ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -