- Advertisement -
- Advertisement -
ಪುತ್ತೂರು; ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಭರತ್ ಕುಂಮ್ಡೇಲು ವಿರುದ್ಧ ದೂರು ದಾಖಲಾಗಿದೆ.
ದಿನಾಂಕ 15-05-2025 ರಂದು ಸಂಜೆ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್ ಕುಂಮ್ಡೇಲು ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಅದರಂತೆ ಭರತ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -