- Advertisement -
- Advertisement -
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ ಬೆಂಗ್ರೆ ನಿವಾಸಿ ಮೀನುಗಾರ ಹೈದರಾಲಿ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರಾದ 5 ಲಕ್ಷ ರೂಪಾಯಿಗಳ ಚೆಕ್ ನ್ನು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ವಿತರಿಸಿದರು.
ಈ ವೇಳೆ ಸ್ಥಳೀಯ ಕಾರ್ಪೋರೇಟರ್ ಮುನೀಬ್ ಬೆಂಗ್ರೆ, ಸ್ಥಳೀಯ ಮುಖಂಡ ಸಲೀಂ ಬೆಂಗ್ರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
- Advertisement -