Thursday, May 9, 2024
Homeಕರಾವಳಿಉಡುಪಿಉಡುಪಿ: ಲೂಟಿ ಹೊಡೆದ ಹಣದಲ್ಲಿ ಸಿಎಂ ಬೊಮ್ಮಾಯಿಗೆ ಪಾಲೆಷ್ಟು? ನೈತಿಕ ಹೊಣೆ ಹೊತ್ತು ಬೊಮ್ಮಾಯಿ ರಾಜೀನಾಮೆ...

ಉಡುಪಿ: ಲೂಟಿ ಹೊಡೆದ ಹಣದಲ್ಲಿ ಸಿಎಂ ಬೊಮ್ಮಾಯಿಗೆ ಪಾಲೆಷ್ಟು? ನೈತಿಕ ಹೊಣೆ ಹೊತ್ತು ಬೊಮ್ಮಾಯಿ ರಾಜೀನಾಮೆ ನೀಡಲಿ: ರಣದೀಪ್‌ ಸುರ್ಜೇವಾಲಾ

spot_img
- Advertisement -
- Advertisement -

ಉಡುಪಿ: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸಿಂಗ್​ ಸುರ್ಜೇವಾಲ ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ರು.

ಸಿಎಂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಗನ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದೆ.ಹೀಗೆ ಲೂಟಿ ಹೊಡೆದ ಹಣದಲ್ಲಿ ಸಿಎಂಗೆ ಬೊಮ್ಮಾಯಿಗೆ ಪಾಲೆಷ್ಟು? ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಬೊಮ್ಮಾಯಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ರು.

- Advertisement -
spot_img

Latest News

error: Content is protected !!