- Advertisement -
- Advertisement -
ಬೆಳ್ತಂಗಡಿ; ರಾಹುಲ್ ಗಾಂಧಿ ನೇತೃತ್ವದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯು ಇಂದು ಕರ್ನಾಟಕಕ್ಕೆ ಪ್ರವೇಶಿಸಿದೆ.
ಇನ್ನು ಮೈಸೂರಿನ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಸಮಾವೇಶದಲ್ಲಿ ಭಾಗಿಯಾಗಲು ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಮಾರು 500ಕ್ಕೂ ಹೆಚ್ಚು ಜನ ಗುಂಡ್ಲುಪೇಟೆಗೆ ತೆರಳಿದ್ದಾರೆ.
- Advertisement -