Friday, May 3, 2024
Homeತಾಜಾ ಸುದ್ದಿಬಂಟ್ವಾಳ: ಪಾಣೆಮಂಗಳೂರು –ನಂದಾವರಕ್ಕೆ ನೂತನ ರಸ್ತೆ ನಿರ್ಮಾಣ: ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್‌ ನಾಯ್ಕ್‌

ಬಂಟ್ವಾಳ: ಪಾಣೆಮಂಗಳೂರು –ನಂದಾವರಕ್ಕೆ ನೂತನ ರಸ್ತೆ ನಿರ್ಮಾಣ: ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್‌ ನಾಯ್ಕ್‌

spot_img
- Advertisement -
- Advertisement -

ಬಂಟ್ವಾಳ: ಪಾಣೆಮಂಗಳೂರಿನಿಂದ ನಂದಾವರ ದೇವಸ್ಥಾನಕ್ಕೆ 9.75 ಕೋಟಿ ರೂ.ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದ್ರು.

ಈ ವೇಳೆ ಮಾತನಾಡಿದ ಶಾಸಕರು, ಹೆಚ್ಚುವರಿ ನಾಲೈದು ಕೋಟಿ ರೂ. ಅನುದಾನವನ್ನು ಬಳಕೆ ಮಾಡಿ ಪೂರ್ಣ ಪ್ರಮಾಣದ ಅತೀ ಸಮೀಪ ಸಂಪರ್ಕ ರಸ್ತೆ ಕ್ಷೇತ್ರಕ್ಕೆ ಲಭ್ಯವಾಗಲಿದೆ. ಈ ಮೂಲಕ ಕ್ಷೇತ್ರದ ಬಹುಕಾಲದ ಬೇಡಿಕೆಗಳು ಈಡೇರುತ್ತಿದೆ ಎಂದು ಹೇಳಿದ್ರು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ವೈಧಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಕಯ ಪೂಜಾರಿ, ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ  ಇನ್ನಿತರರು ಉಪಸ್ಥಿತರಿದ್ರು.

- Advertisement -
spot_img

Latest News

error: Content is protected !!