- Advertisement -
- Advertisement -
ಸುಳ್ಯ: ಮಂಗಳೂರಿನಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೈನರ್ ಲಾರಿಯೊಂದು ಇಂದು ಮುಂಜಾನೆ ಕಲ್ಲುಗುಂಡಿಯ ಕಡೆಪಾಲದ ಸೇತುವೆ ಬಳಿ ಮುಂದಕ್ಕೆ ಚಲಿಸುತ್ತಿದ್ದಾಗ ಪಲ್ಟಿಯಾದ ಘಟನೆ ಸಂಭವಿಸಿದೆ.
ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದು ಬಂದಿದೆ. ಸುರಿಯುತ್ತಿದ್ದ ಮಳೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
- Advertisement -