Thursday, April 25, 2024
Homeಕರಾವಳಿಬಂಟ್ವಾಳದಲ್ಲಿ ಶಾಂತಿ ಕದಡಲು ಯತ್ನ; ರಸ್ತೆಯಲ್ಲಿ ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ಬರೆದ...

ಬಂಟ್ವಾಳದಲ್ಲಿ ಶಾಂತಿ ಕದಡಲು ಯತ್ನ; ರಸ್ತೆಯಲ್ಲಿ ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ಬರೆದ ಕಿಡಿಗೇಡಿಗಳು

spot_img
- Advertisement -
- Advertisement -

ಬಂಟ್ವಾಳ: ಮೊದಲೇ ಕೊಳ್ಳು ದಳ್ಳುರಿಯಿಂದ ಬೆಂದು ಹೋಗಿರುವ ಕರಾವಳಿಯಲ್ಲಿ ಕಿಡಿಗೇಡಿಗಳು ಮತ್ತೆ ಶಾಂತಿ ಕೆಜಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತಹ ಘಟನೆಯೊಂದು ನಡೆದಿದೆ.

ಬಂಟ್ವಾಳ ತಾಲೂಕಿನ ರಸ್ತೆಯಲ್ಲಿ ಬಹಿರಂಗ ಬೆದರಿಕೆ ಹಾಕಿದ ಬಗ್ಗೆ ವರದಿಯಾಗಿದೆ.ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ ಈ ರೀತಿಯಲ್ಲಿ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದೆ. ಈ ಬಗ್ಗೆ ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!