- Advertisement -
- Advertisement -
ಸುಳ್ಯ : ಯೆನೇಕಲ್ಲು ಗ್ರಾಮದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಚ್ಚನಾಯಕ ದೈವಸ್ಥಾನದ ಬಳಿ ಮೊಸಳೆಯೊಂದು ದಡದಿಂದ ನದಿಗೆ ಹೋಗುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ನಿನ್ನೆ ಸುರಿದ ಭಾರೀ ಮಳೆಗೆ ನದಿಯಿಂದ ಮೊಸಳೆ ದಡಕ್ಕೆ ಬಂದಿರಬಹುದು ಎನ್ನಲಾಗಿದೆ.
- Advertisement -